3:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಿಡುವಾಳೆ ಗ್ರಾಪಂ ಉಪ ಚುನಾವಣೆ: ಒಂದು ಸ್ಥಾನಕ್ಕೆ ಸರ್ವಪಕ್ಷದ ಸಹಕಾರದಿಂದ ಕಮಲಮ್ಮ ಆಯ್ಕೆ

16/11/2024, 18:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿಡುವಾಳೆ ಗ್ರಾಮ ಪಂಚಾಯಿತಿಯ ಒಂದು ಸದಸ್ಯರ ಸ್ಥಾನಕ್ಕೆ ನಡೆಯಬೇಕಾಗಿದ್ದ ಉಪಚುನಾವಣೆಗೆ ಸರ್ವ ಪಕ್ಷಗಳಾದ ಸಹಕಾರದಿಂದ ಕಮಲಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಬಿಜೆಪಿ,ಕಾಂಗ್ರೆಸ್, ಸಿಪಿಐ ಜೆಡಿಎಸ್ ಹಾಗೂ ನಿಡುವಾಳೆ ಗ್ರಾಮಸ್ಥರ ಸಹಕಾರದೊಂದಿಗೆ ಕಮಲಮ್ಮ ಅವರ ಅವಿರೋಧವಾಗಿ ಆಯ್ಕೆ ನಡೆದಿದೆ. ಆಡಳಿತಾವಧಿ ಕೇವಲ ಇನ್ನೂ ಒಂದು ವರ್ಷ ಮಾತ್ರ ಇರುವುದರಿಂದ ಸರ್ವ ಪಕ್ಷದವರ ಸಲಹೆ ಹಾಗೂ ಮಾರ್ಗದರ್ಶನದಂತೆ ಕಮಲಮ್ಮ
ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಬಾಳೂರು ಹೋಬಳಿ ಅಧ್ಯಕ್ಷ ಬಿ.ಬಿ. ಮಂಜುನಾಥ್, ಸಿಪಿಐ ತಾಲೂಕು ಕಾರ್ಯದರ್ಶಿ ರಮೇಶ್ ಕೆಳಗೂರು, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಶ್ರೀನಾಥ್ , ಜೆಡಿಎಸ್ ಯುವ ಮುಖಂಡ ಅಭಯ್ ಮರ್ಕಲ್ ಹಾಗೂ ಸ್ಥಳೀಯರಾದ ಸುಧಾಕರ್ ನಿಡುವಾಳೆ , ಎಂ.ಎಲ್. ವಿಜೇಂದ್ರ ಮರ್ಕಲ್, ಬ್ಯಾಂಡ್ ರವಿ ,ಚಂದ್ರಣ್ಣ ಎಚ್.ಆರ್, ಸೀನ , ಯಶ್ವಂತ್, ದಿಲೀಪ್, ಪ್ರದೀಪ್ ಕಾವಲನ್, ಚೇತನ್ ಶರ್ಮ , ವಸಂತ ಜಂಗಲ್,
ಸಂಜಯ್, ಸಂಜೀವ ಉರ್ವಿನ್ ಖಾನ್, ದಿನೇಶ್ ಉರ್ವಿನ್ ಖಾನ್ ,ತನಿಯಪ್ಪ, ಅಶೋಕ್, ಸ್ವಾಮಿ ಮರ್ಕಲ್, ಸಾಗರ್ ಚಂದ್ರು ಆಟೋ ಕೂವೆ ,ಪ್ರಮೋದ್ ,ಮಹೇಶ್ ಬಾಳೂರು, ಲಾರೆನ್ಸ್ ಬಾಳೂರು, ಸಂದೀಪ್ ಬಾಳೂರು, ಪರೀಕ್ಷಿತ್ ಜಾವಳಿ , ಚಂದ್ರಶೇಖರ್ ನಿಡುವಾಳೆ,ಸೀನ ಶಂಕರ ಹೇಮಾವತಿ, ವಿಜಯ್ ಕಲ್ಲಕ್ಕಿ, ರಾಜಕುಮಾರ್ ಕಲ್ಲಕ್ಕಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗುಲಾಬಿ ಹಾಗೂ ನವೀನ್ ಹಾವಳಿ, ಸಚಿನ್ ಮರ್ಕಲ್, ಕಮಲಮ್ಮ ಅವರ ಮಕ್ಕಳಾದ ಆನಂದ, ಉಮೇಶ್, ಅವರ ಮನೆಯವರಾದ ನಾರಾಯಣ ಅವರು ಸಹ ಜೊತೆಯಲ್ಲಿ ಇದ್ದರು. ಚುನಾವಣೆ ಅಧಿಕಾರಿಗಳಾದ ಶಿವರಾಂ, ಗ್ರಾಮ ಪಂಚಾಯತಿ ಪಿಡಿಒ ಮಹೇಶ್, ಬಾಳೂರು ಆರಕ್ಷಕ ಠಾಣ ಸಿಬ್ಬಂದಿಗಳಾದ ನಂದೀಶ್ ಹಾಗೂ ರಾಘವೇಂದ್ರ ಜನ್ನಾಪುರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು