7:25 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಿಡುವಾಳೆ ಗ್ರಾಪಂ ಉಪ ಚುನಾವಣೆ: ಒಂದು ಸ್ಥಾನಕ್ಕೆ ಸರ್ವಪಕ್ಷದ ಸಹಕಾರದಿಂದ ಕಮಲಮ್ಮ ಆಯ್ಕೆ

16/11/2024, 18:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿಡುವಾಳೆ ಗ್ರಾಮ ಪಂಚಾಯಿತಿಯ ಒಂದು ಸದಸ್ಯರ ಸ್ಥಾನಕ್ಕೆ ನಡೆಯಬೇಕಾಗಿದ್ದ ಉಪಚುನಾವಣೆಗೆ ಸರ್ವ ಪಕ್ಷಗಳಾದ ಸಹಕಾರದಿಂದ ಕಮಲಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಬಿಜೆಪಿ,ಕಾಂಗ್ರೆಸ್, ಸಿಪಿಐ ಜೆಡಿಎಸ್ ಹಾಗೂ ನಿಡುವಾಳೆ ಗ್ರಾಮಸ್ಥರ ಸಹಕಾರದೊಂದಿಗೆ ಕಮಲಮ್ಮ ಅವರ ಅವಿರೋಧವಾಗಿ ಆಯ್ಕೆ ನಡೆದಿದೆ. ಆಡಳಿತಾವಧಿ ಕೇವಲ ಇನ್ನೂ ಒಂದು ವರ್ಷ ಮಾತ್ರ ಇರುವುದರಿಂದ ಸರ್ವ ಪಕ್ಷದವರ ಸಲಹೆ ಹಾಗೂ ಮಾರ್ಗದರ್ಶನದಂತೆ ಕಮಲಮ್ಮ
ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಬಾಳೂರು ಹೋಬಳಿ ಅಧ್ಯಕ್ಷ ಬಿ.ಬಿ. ಮಂಜುನಾಥ್, ಸಿಪಿಐ ತಾಲೂಕು ಕಾರ್ಯದರ್ಶಿ ರಮೇಶ್ ಕೆಳಗೂರು, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಶ್ರೀನಾಥ್ , ಜೆಡಿಎಸ್ ಯುವ ಮುಖಂಡ ಅಭಯ್ ಮರ್ಕಲ್ ಹಾಗೂ ಸ್ಥಳೀಯರಾದ ಸುಧಾಕರ್ ನಿಡುವಾಳೆ , ಎಂ.ಎಲ್. ವಿಜೇಂದ್ರ ಮರ್ಕಲ್, ಬ್ಯಾಂಡ್ ರವಿ ,ಚಂದ್ರಣ್ಣ ಎಚ್.ಆರ್, ಸೀನ , ಯಶ್ವಂತ್, ದಿಲೀಪ್, ಪ್ರದೀಪ್ ಕಾವಲನ್, ಚೇತನ್ ಶರ್ಮ , ವಸಂತ ಜಂಗಲ್,
ಸಂಜಯ್, ಸಂಜೀವ ಉರ್ವಿನ್ ಖಾನ್, ದಿನೇಶ್ ಉರ್ವಿನ್ ಖಾನ್ ,ತನಿಯಪ್ಪ, ಅಶೋಕ್, ಸ್ವಾಮಿ ಮರ್ಕಲ್, ಸಾಗರ್ ಚಂದ್ರು ಆಟೋ ಕೂವೆ ,ಪ್ರಮೋದ್ ,ಮಹೇಶ್ ಬಾಳೂರು, ಲಾರೆನ್ಸ್ ಬಾಳೂರು, ಸಂದೀಪ್ ಬಾಳೂರು, ಪರೀಕ್ಷಿತ್ ಜಾವಳಿ , ಚಂದ್ರಶೇಖರ್ ನಿಡುವಾಳೆ,ಸೀನ ಶಂಕರ ಹೇಮಾವತಿ, ವಿಜಯ್ ಕಲ್ಲಕ್ಕಿ, ರಾಜಕುಮಾರ್ ಕಲ್ಲಕ್ಕಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗುಲಾಬಿ ಹಾಗೂ ನವೀನ್ ಹಾವಳಿ, ಸಚಿನ್ ಮರ್ಕಲ್, ಕಮಲಮ್ಮ ಅವರ ಮಕ್ಕಳಾದ ಆನಂದ, ಉಮೇಶ್, ಅವರ ಮನೆಯವರಾದ ನಾರಾಯಣ ಅವರು ಸಹ ಜೊತೆಯಲ್ಲಿ ಇದ್ದರು. ಚುನಾವಣೆ ಅಧಿಕಾರಿಗಳಾದ ಶಿವರಾಂ, ಗ್ರಾಮ ಪಂಚಾಯತಿ ಪಿಡಿಒ ಮಹೇಶ್, ಬಾಳೂರು ಆರಕ್ಷಕ ಠಾಣ ಸಿಬ್ಬಂದಿಗಳಾದ ನಂದೀಶ್ ಹಾಗೂ ರಾಘವೇಂದ್ರ ಜನ್ನಾಪುರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು