7:12 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಬೋಂದೆಲ್ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ: ಬೃಹತ್ ಹೊರೆಕಾಣಿಕೆ ಮೆರವಣಿಗೆ

16/11/2024, 20:50

ಮಂಗಳೂರು(reporterkarnataka.com): ನಗರದ ಬೋಂದೆಲ್ ನ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಗರದ ಮೇರಿ ಹಿಲ್‌ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.

ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು, ಆಶೀರ್ವಚನ ಕಾರ್ಯವನ್ನು ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲರಾದ ಫಾ. ಪೀಟರ್ ಗೊನ್ಸಾಲ್ವಿಸ್ ನಡೆಸಿದರು. ಸಂತ ಲಾರೆನ್ಸ್ ಚರ್ಚ್ ನ ಪ್ರಧಾನ ಧರ್ಮ ಗುರು ಫಾ‌. ಆ್ಯಂಡ್ರೂ ಲಿಯೋ ಡಿಸೋಜ ಹೊರೆಕಾಣಿಗಳಿಗೆ ಪವಿತ್ರ ನೀರು ಸಿಂಪಡಣೆ ನೆರವೇರಿಸಿದರುಮ ಕಾರ್ಯಕ್ರಮದಲ್ಲಿ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರು ಫಾ.ಜೇಮ್ಸ್ ಡಿಸೋಜ, ಬೆಥರಾಂ ಫಾರ್ಮೇಶನ್ ಹೌಸ್ ಸುಪೀರಿಯರ್ ಫಾ. ಅರುಣ್, ಪ್ರೆಸೆಂಟೇಶನ್ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ಲೀಲಾ, ಮೌಂಟ್ ಕಾರ್ಮೆಲ್ ಸ್ಕೂಲ್ ಪ್ರಾಂಶುಪಾಲೆ ಸಿಸ್ಟರ್ ಮೆಲಿಸಾ, ಸಂತ ಲಾರೆನ್ಸ್ ಚರ್ಚ್ ಸಹಾಯಕ ಧರ್ಮಗುರು ಫಾ‌. ವಿಲಿಯಂ ಡಿಸೋಜ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಜಾನ್ ಡಿಸಿಲ್ವ, ಕಾರ್ಯದರ್ಶಿ ಸಂತೋಷ್ ಮಿಸ್ಕಿತ್, ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಮೇರಿ ಹಿಲ್‌ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.
ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು, ಆಶೀರ್ವಚನ ಕಾರ್ಯವನ್ನು ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲರಾದ ಫಾ. ಪೀಟರ್ ಗೊನ್ಸಾಲ್ವಿಸ್ ನಡೆಸಿದರು. ಸಂತ ಲಾರೆನ್ಸ್ ಚರ್ಚ್ ನ ಪ್ರಧಾನ ಧರ್ಮ ಗುರು ಫಾ‌. ಆ್ಯಂಡ್ರೂ ಲಿಯೋ ಡಿಸೋಜ ಹೊರೆಕಾಣಿಗಳಿಗೆ ಪವಿತ್ರ ನೀರು ಸಿಂಪಡಣೆ ನೆರವೇರಿಸಿದರುಮ ಕಾರ್ಯಕ್ರಮದಲ್ಲಿ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರು ಫಾ.ಜೇಮ್ಸ್ ಡಿಸೋಜ, ಬೆಥರಾಂ ಫಾರ್ಮೇಶನ್ ಹೌಸ್ ಸುಪೀರಿಯರ್ ಫಾ. ಅರುಣ್, ಪ್ರೆಸೆಂಟೇಶನ್ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ಲೀಲಾ, ಮೌಂಟ್ ಕಾರ್ಮೆಲ್ ಸ್ಕೂಲ್ ಪ್ರಾಂಶುಪಾಲೆ ಸಿಸ್ಟರ್ ಮೆಲಿಸಾ, ಸಂತ ಲಾರೆನ್ಸ್ ಚರ್ಚ್ ಸಹಾಯಕ ಧರ್ಮಗುರು ಫಾ‌. ವಿಲಿಯಂ ಡಿಸೋಜ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಜಾನ್ ಡಿಸಿಲ್ವ, ಕಾರ್ಯದರ್ಶಿ ಸಂತೋಷ್ ಮಿಸ್ಕಿತ್, ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು