8:00 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬೋಂದೆಲ್ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ: ಬೃಹತ್ ಹೊರೆಕಾಣಿಕೆ ಮೆರವಣಿಗೆ

16/11/2024, 20:50

ಮಂಗಳೂರು(reporterkarnataka.com): ನಗರದ ಬೋಂದೆಲ್ ನ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಗರದ ಮೇರಿ ಹಿಲ್‌ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.

ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು, ಆಶೀರ್ವಚನ ಕಾರ್ಯವನ್ನು ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲರಾದ ಫಾ. ಪೀಟರ್ ಗೊನ್ಸಾಲ್ವಿಸ್ ನಡೆಸಿದರು. ಸಂತ ಲಾರೆನ್ಸ್ ಚರ್ಚ್ ನ ಪ್ರಧಾನ ಧರ್ಮ ಗುರು ಫಾ‌. ಆ್ಯಂಡ್ರೂ ಲಿಯೋ ಡಿಸೋಜ ಹೊರೆಕಾಣಿಗಳಿಗೆ ಪವಿತ್ರ ನೀರು ಸಿಂಪಡಣೆ ನೆರವೇರಿಸಿದರುಮ ಕಾರ್ಯಕ್ರಮದಲ್ಲಿ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರು ಫಾ.ಜೇಮ್ಸ್ ಡಿಸೋಜ, ಬೆಥರಾಂ ಫಾರ್ಮೇಶನ್ ಹೌಸ್ ಸುಪೀರಿಯರ್ ಫಾ. ಅರುಣ್, ಪ್ರೆಸೆಂಟೇಶನ್ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ಲೀಲಾ, ಮೌಂಟ್ ಕಾರ್ಮೆಲ್ ಸ್ಕೂಲ್ ಪ್ರಾಂಶುಪಾಲೆ ಸಿಸ್ಟರ್ ಮೆಲಿಸಾ, ಸಂತ ಲಾರೆನ್ಸ್ ಚರ್ಚ್ ಸಹಾಯಕ ಧರ್ಮಗುರು ಫಾ‌. ವಿಲಿಯಂ ಡಿಸೋಜ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಜಾನ್ ಡಿಸಿಲ್ವ, ಕಾರ್ಯದರ್ಶಿ ಸಂತೋಷ್ ಮಿಸ್ಕಿತ್, ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಮೇರಿ ಹಿಲ್‌ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.
ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು, ಆಶೀರ್ವಚನ ಕಾರ್ಯವನ್ನು ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲರಾದ ಫಾ. ಪೀಟರ್ ಗೊನ್ಸಾಲ್ವಿಸ್ ನಡೆಸಿದರು. ಸಂತ ಲಾರೆನ್ಸ್ ಚರ್ಚ್ ನ ಪ್ರಧಾನ ಧರ್ಮ ಗುರು ಫಾ‌. ಆ್ಯಂಡ್ರೂ ಲಿಯೋ ಡಿಸೋಜ ಹೊರೆಕಾಣಿಗಳಿಗೆ ಪವಿತ್ರ ನೀರು ಸಿಂಪಡಣೆ ನೆರವೇರಿಸಿದರುಮ ಕಾರ್ಯಕ್ರಮದಲ್ಲಿ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರು ಫಾ.ಜೇಮ್ಸ್ ಡಿಸೋಜ, ಬೆಥರಾಂ ಫಾರ್ಮೇಶನ್ ಹೌಸ್ ಸುಪೀರಿಯರ್ ಫಾ. ಅರುಣ್, ಪ್ರೆಸೆಂಟೇಶನ್ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ಲೀಲಾ, ಮೌಂಟ್ ಕಾರ್ಮೆಲ್ ಸ್ಕೂಲ್ ಪ್ರಾಂಶುಪಾಲೆ ಸಿಸ್ಟರ್ ಮೆಲಿಸಾ, ಸಂತ ಲಾರೆನ್ಸ್ ಚರ್ಚ್ ಸಹಾಯಕ ಧರ್ಮಗುರು ಫಾ‌. ವಿಲಿಯಂ ಡಿಸೋಜ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಜಾನ್ ಡಿಸಿಲ್ವ, ಕಾರ್ಯದರ್ಶಿ ಸಂತೋಷ್ ಮಿಸ್ಕಿತ್, ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು