5:42 AM Wednesday3 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು…

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌

17/11/2024, 21:32

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆಯ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌ ಭಾನುವಾರ ನಡೆಯಿತು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಆಲ್ಬನ್‌ ಡಿಸೋಜ ಅವರು ಪಂದ್ಯಾಟ ಉದ್ಘಾಟಿಸಿದರು. ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊತೇರೊ, ಸರ್ವ ಆಯೋಗಗಳ ಸಂಯೋಜಕ ಜೊಸ್ಲಿನ್‌ ಲೋಬೊ, ವೀಕ್ಷಕ ವಿವರಣೆಗಾರ ಮಾರಿಯೋ ರೇಗೊ, ಸಾಂಸ್ಕೃತಿಕ ಸಮಿತಿಯ ಸಂಯೋಜಕಿ ಪ್ಯಾಟ್ಸಿ ಮೊಂತೇರೊ, ಸದಸ್ಯರಾದ ಸುನಿತಾ ಫೆರ್ನಾಂಡಿಸ್‌, ಸೆಲಿನ್‌ ಡಿಸೋಜ, ಕ್ಲಿಫರ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಹರ್ಷ ಮತ್ತು ಪುನೀತ್‌ ಕಾರ್ಯನಿರ್ವಹಿಸಿದರು.
ವಿಜೇತ ತಂಡದಲ್ಲಿ ಜೋಯೆಲ್‌ ಡಿಸೋಜ(ನಾಯಕ), ಸ್ಠೀಫನ್‌ ಡಿಸೋಜ, ರೋಶನ್‌ ಫೆರ್ನಾಂಡಿಸ್‌, ವಿಲ್ಸನ್‌ ಪಿಂಟೊ, ಶೋನ್‌ ಡಿಸೋಜ, ಆ್ಯಶ್ಲಿ ಡಿಸೋಜ, ವಿಲ್ಸನ್‌ ಡಿಸೋಜ, ಅನಿಲ್‌ ಮೆಲ್ವಿನ್‌ ಡಿಸೋಜ, ಲ್ಯಾನಿಶ್ ಪಿಂಟೊ, ರಿಶಾಲ್‌ ಡಿಸೋಜ, ಸೆಲಿನ್‌ ಡಿಸೋಜ, ಗ್ಯಾವಿನ್‌ ಡಿಸೋಜ, ಶರ್ಲಿನ್‌ ಡಿಸೋಜ ಇದ್ದರು.
ಕ್ರಿಕೆಟ್‌ ಪಿಚ್‌ ತಯಾರಿಸಿ ಕೊಟ್ಟ ಸಂತ ತೆರೆಜಾ ವಾರ್ಡಿನ ಕಿರಣ್‌ ಮೊಂತೇರೊ ಮತ್ತು ಸಂತ ಸೆಬಾಸ್ಟಿಯನ್‌ ವಾರ್ಡಿನ ಸ್ಟೀಫನ್‌ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು