3:49 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಮೂವರು ಯುವತಿಯರ ಸಾವಿಗೆ ಕಾರಣವಾದ ಸೋಮೇಶ್ವರ ಬೀಚ್ ರೆಸಾಟ್೯ಗೆ ಬೀಗಮುದ್ರೆ

17/11/2024, 22:46

ಮಂಗಳೂರು(reporterkarnataka.com): ಮೂವರು ಯುವತಿಯರು ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಸೋಮೇಶ್ವರದ ವಾಝ್ಕೊ ಬೀಚ್ ರೆಸಾಟ್೯ಗೆ
ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ಈ ರೆಸಾಟ್೯ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.
ವಾಝ್ಕೊ ಬೀಚ್ ರೆಸಾಟ್೯ನ ಈಜುಕೊಳದಲ್ಲಿ ಮುಳುಗಿ ಇಂದು ಬೆಳಗ್ಗೆ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು