2:11 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಪ್ರತಿಭಾ ಕಾರಂಜಿ: ಮಂಗಳೂರಿನ ಮೇಧ್ಯಾ ಕೊಟ್ಟಾರಿ ಜಿಲ್ಲಾಮಟ್ಟಕ್ಕೆ ಆಯ್ಕೆ

18/11/2024, 09:49

ಮಂಗಳೂರು(reporterkarnataka.com):ಮಂಗಳೂರಿನ ಮೇಧ್ಯಾ ಕೊಟ್ಟಾರಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾಳೆ. ಮಂಗಳೂರು ಸಂತ ಅಲೋಷಿಯಸ್‌ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿಯಾದ ಆಕೆ ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಥೆ ಹೇಳುವ ವಿಭಾಗದಲ್ಲಿ ಗಮನ ಸೆಳೆದಿದ್ದು, ಆಕೆಯ ಸಾಧನೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ.
ಮೇಧ್ಯಾ ಕೊಟ್ಟಾರಿ, ಮಂಗಳೂರಿನ ವಕೀಲರಾದ ಚಂದ್ರಹಾಸ ಕೊಟ್ಟಾರಿ ಮತ್ತು ಪ್ರೇಮಲತಾ ದಂಪತಿಯ ಪುತ್ರಿ.
ಮೇಧ್ಯಾ ಕೊಟ್ಟಾರಿ ಈಗಾಗಲೇ ಜಿಲ್ಲೆಯಲ್ಲಿ ನಡೆದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದು, ಬಾಲ ಕಲಾವಿದೆಯ ಸಾಧನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು