11:57 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ 10ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್

24/11/2024, 21:54

ಮಂಗಳೂರು(reporterkarnataka.com): ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಉವಾ೯ ಸಂತ ಅಲೋಸಿಯಸ್ ಶಾಲೆಯ 10 ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ 17ರ ಒಳಗಿನ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು. ನವೆಂಬರ್ 17 ರಿಂದ 20 ರವರೆಗೆ ಕ್ರೀಡಾಕೂಟ ನಡೆಯಿತು.

ಇವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಂಧ್ಯಾ ಅವರ ಪುತ್ರ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಚೆಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆದಿತ್ಯ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು