1:07 AM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಕುಳಾಯಿ: ನಾಡದೋಣಿ ಮೀನುಗಾರ ಅಹವಾಲು ಆಲಿಸಿದ ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ

28/11/2024, 14:29

ಸುರತ್ಕಲ್(reporterkarnataka.com):ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು,
ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ .ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳ ಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಮನವಿ ಮೇರೆಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ಮೀನುಗಾರರ ಸಭೆಯಲ್ಲಿ ಪಾಲ್ಗೊಂಡು ಅಹವಾಲು‌ ಆಲಿಸಿದರು.


ಐಐಟಿ ಚೆನ್ನೈ ನಿಂದ ವರದಿ ತಯಾರಿಸಿ ಬಳಿಕ ಕಾಮಗಾರಿ ಮುಂದುವರೆಸಲು ತೀರ್ಮಾನಿಸಲಾಯಿತು.
ಶಾಸಕ ಹಾಗೂ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಾಮಗಾರಿಯ ಕುರಿತಂತೆ ಸಚಿವರಿಗೆ ಮಾಹಿತಿ ನೀಡಿದರು. ನಾಡದೋಣಿ ಮೀನುಗಾರಿಕೆಗೂ ಅನುಕೂಲವಾಗುವಂತೆ ಜೆಟ್ಟಿ ನಿರ್ಮಾಣವಾಗಬೇಕು ಎಂದು ಮೀನುಗಾರರು ಮನವಿ ಮಾಡಿದರು.
ಮೂಲ ಮೀನುಗಾರರ ಸಂಘ, ನಾಡದೋಣಿ , ಎನ್ ಎಂ ಪಿ ಎ, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು