1:14 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕುಳಾಯಿ: ನಾಡದೋಣಿ ಮೀನುಗಾರ ಅಹವಾಲು ಆಲಿಸಿದ ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ

28/11/2024, 14:29

ಸುರತ್ಕಲ್(reporterkarnataka.com):ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು,
ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ .ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳ ಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಮನವಿ ಮೇರೆಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ಮೀನುಗಾರರ ಸಭೆಯಲ್ಲಿ ಪಾಲ್ಗೊಂಡು ಅಹವಾಲು‌ ಆಲಿಸಿದರು.


ಐಐಟಿ ಚೆನ್ನೈ ನಿಂದ ವರದಿ ತಯಾರಿಸಿ ಬಳಿಕ ಕಾಮಗಾರಿ ಮುಂದುವರೆಸಲು ತೀರ್ಮಾನಿಸಲಾಯಿತು.
ಶಾಸಕ ಹಾಗೂ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಾಮಗಾರಿಯ ಕುರಿತಂತೆ ಸಚಿವರಿಗೆ ಮಾಹಿತಿ ನೀಡಿದರು. ನಾಡದೋಣಿ ಮೀನುಗಾರಿಕೆಗೂ ಅನುಕೂಲವಾಗುವಂತೆ ಜೆಟ್ಟಿ ನಿರ್ಮಾಣವಾಗಬೇಕು ಎಂದು ಮೀನುಗಾರರು ಮನವಿ ಮಾಡಿದರು.
ಮೂಲ ಮೀನುಗಾರರ ಸಂಘ, ನಾಡದೋಣಿ , ಎನ್ ಎಂ ಪಿ ಎ, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು