2:15 PM Friday6 - June 2025
ಬ್ರೇಕಿಂಗ್ ನ್ಯೂಸ್
Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ…

ಇತ್ತೀಚಿನ ಸುದ್ದಿ

30 ಲಕ್ಷ ರೂ. ವೆಚ್ಚದ ಬೊಲ್ಪು ಗುಡ್ಡೆ ಮುಖ್ಯರಸ್ತೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

28/11/2024, 15:17

ಸುರತ್ಕಲ್ (reporterkarnataka.com): ವಾರ್ಡ್ 18 ಕಾವೂರು ವ್ಯಾಪ್ತಿಯ ಬೊಲ್ಪು ಗುಡ್ಡೆ ಮುಖ್ಯರಸ್ತೆಯ ಕಾಂಕ್ರೀಟ್ ಅಭಿವೃದ್ದಿಗೆ ಮಂಗಳೂರು ಮಹಾನಗರ ಪಾಲಿಕೆಯ 30 ಲಕ್ಷ ವೆಚ್ಚದ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ಸ್ಥಳೀಯ ಕಾರ್ಪೋರೇಟರ್ ಗಾಯತ್ರಿ ಎ. ರಾವ್, ಬಿಜೆಪಿ ವಾರ್ಡ್ ಅಧ್ಯಕ್ಷ ಕೊರಗಪ್ಪ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಬಬಿತಾ ರವೀಂದ್ರ, ವಾರ್ಡ್ ಕಾರ್ಯದರ್ಶಿ ಗಳಾದ ಜಗದೀಶ್ ಅಂಚನ್, ಜಗದೀಶ್ ಶೆಟ್ಟಿ, ಪ್ರಮುಖರಾದ ಸುಚೇತನ್, ಚರಿತ್ ಕುಮಾರ್ ಬೂತ್ ಅಧ್ಯಕ್ಷರಾದ ಜಯರಾಮ್, ನವಚೇತನ ಪ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಜೀವನ್, ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು