3:24 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

30 ಲಕ್ಷ ರೂ. ವೆಚ್ಚದ ಬೊಲ್ಪು ಗುಡ್ಡೆ ಮುಖ್ಯರಸ್ತೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

28/11/2024, 15:17

ಸುರತ್ಕಲ್ (reporterkarnataka.com): ವಾರ್ಡ್ 18 ಕಾವೂರು ವ್ಯಾಪ್ತಿಯ ಬೊಲ್ಪು ಗುಡ್ಡೆ ಮುಖ್ಯರಸ್ತೆಯ ಕಾಂಕ್ರೀಟ್ ಅಭಿವೃದ್ದಿಗೆ ಮಂಗಳೂರು ಮಹಾನಗರ ಪಾಲಿಕೆಯ 30 ಲಕ್ಷ ವೆಚ್ಚದ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ಸ್ಥಳೀಯ ಕಾರ್ಪೋರೇಟರ್ ಗಾಯತ್ರಿ ಎ. ರಾವ್, ಬಿಜೆಪಿ ವಾರ್ಡ್ ಅಧ್ಯಕ್ಷ ಕೊರಗಪ್ಪ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಬಬಿತಾ ರವೀಂದ್ರ, ವಾರ್ಡ್ ಕಾರ್ಯದರ್ಶಿ ಗಳಾದ ಜಗದೀಶ್ ಅಂಚನ್, ಜಗದೀಶ್ ಶೆಟ್ಟಿ, ಪ್ರಮುಖರಾದ ಸುಚೇತನ್, ಚರಿತ್ ಕುಮಾರ್ ಬೂತ್ ಅಧ್ಯಕ್ಷರಾದ ಜಯರಾಮ್, ನವಚೇತನ ಪ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಜೀವನ್, ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು