4:51 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ

29/11/2024, 15:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.
ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ. ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿಧಿನಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು