5:03 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ

29/11/2024, 15:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.
ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ. ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿಧಿನಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು