7:17 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಭೀಕರ ರಸ್ತೆ ಅಪಘಾತ: ಹಾಸನದ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಸಾವು

01/12/2024, 23:38

ಹಾಸನ(reporterkarnataka.com): ಹಾಸನ ಸಮೀಪದ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾಸನಕ್ಕೆ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಹರ್ಷಭರ್ಜನ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


ಡಿವೈಎಸ್ ಪಿಯಾಗಿ ನಿಯೋಜನೆಗೊಂಡ ಹರ್ಷಭರ್ಜನ್ ಡ್ಯೂಟಿ ರಿಪೋರ್ಟ್ ಮಾಡಲು ಬರುವಾಗ ಈ ದುರಂತ ನಡೆದಿದೆ. ಹರ್ಷಭರ್ಜನ್ ಅವರು ಸಂಚರಿಸುತ್ತಿದ್ದ ಜೀಪ್ ಇನ್ನೇನು ಕೆಲವೇ ನಿಮಿಷದಲ್ಲಿ ಹಾಸನ ತಲುಪ ಬೇಕೆನ್ನುವಸ್ಟರಲ್ಲಿ ಕಿತ್ತಾನೆ ಗಡಿ ಬಳಿ ಜೀಪ್ ನ ಟಯರ್ ಸ್ಫೋಟಗೊಂಡಿದೆ. ಸ್ಫೋಟಕದ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಹರ್ಷ ಭರ್ಜನ್ ಅವರ ತಲೆಗೆ ಗಂಭೀರ ಗಾಯಗಳಾಗಿ ಚಿಕಿತ್ಸೆ ಫಲಕಾರಿಯಾಗದೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಚಾಲಕ ಮಂಜೇಗೌಡರಿಗೂ ಗಾಯಗಳಾಗಿವೆ.
ಶಾಂತಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು