12:06 AM Friday20 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು