3:19 PM Sunday31 - August 2025
ಬ್ರೇಕಿಂಗ್ ನ್ಯೂಸ್
ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:…

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು