1:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ದ.ಕ. ಕೈ ಕಚೇರಿಯಲ್ಲಿ ಕೈಕೈ ಮಿಲಾಯಿಸಿದರೇ ಕೈ ಮುಖಂಡರು?: ಖಾಕಿ ಎಂಟ್ರಿ ಕೊಟ್ಟಿರುವುದು ಯಾಕೆ?

02/12/2024, 15:20

ಮಂಗಳೂರು(reporterkarnataka.com): ಪಂಚಾಯಿತಿ ಉಪ ಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಮಲ್ಲಿಕಟ್ಟೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್​ ಪಕ್ಷದ ಕಚೇರಿಯಲ್ಲಿ ಹೊಡೆದಾಟ ನಡೆದಿದೆ.


ಜಿಲ್ಲಾ ಮುಖಂಡರು ಕೈಕೈ ಮಿಲಾಯಿಸಿದ್ದಾರೆ. ಪಂಚಾಯಿತಿ ಉಪ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಗೆದ್ದ ಅಭ್ಯರ್ಥಿ ಗಳನ್ನು ಸನ್ಮಾನಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದು, ನಂತರ ಅದು ಹೊಡೆದಾಟಕ್ಕೆ ತಿರುಗಿದೆ.
ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್​ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ತಕ್ಷಣ ಕಾಂಗ್ರೆಸ್ ಕಚೇರಿಗೆ ಪೊಲೀಸರು ಆಗಮಿಸಿದ್ದಾರೆ. ಸಂಟ್ರಲ್ ಎಸಿಪಿ ಮತ್ತು ಕದ್ರಿ ಪೊಲೀಸರು ಆಗಮಿಸಿದ್ದಾರೆ. ಉಭಯ ಗುಂಪುಗಳ ನಡುವೆ
ಸಂಧಾನ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಒಂದು ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು