11:32 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ರಾಜ್ಯದ ಆರ್ಥಿಕತೆ ವೇಗ ಪಡೆದಿದೆ; ದೇಶದಲ್ಲೇ ರಾಜ್ಯದ ಜಿಡಿಪಿ ನಂಬರ್ 1 ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

02/12/2024, 23:59

ತುಮಕೂರು(reporterkarnataka.com): ಇಡೀ ದೇಶದಲ್ಲಿ ನಮ್ಮ ರಾಜ್ಯದ ಜಿಡಿಪಿ ನಂಬರ್ ಒಂದು ಆಗಿದೆ. ದೇಶದ ಜಿಡಿಪಿ 8 ಇದ್ದರೆ ನಮ್ಮ ರಾಜ್ಯದ ಜಿಡಿಪಿ 10ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತುಮಕೂರಿನಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಎಲ್ಲ ಜಾತಿ- ಧರ್ಮದವರ ಕೊಡುಗೆಯಿಂದ ಇದು ಸಾಧ್ಯವಾಗಿದೆ ಎಂದು ಸಿದ್ದರಾಮಯ್ಯ ನುಡಿದರು.
ನಮ್ಮ 5 ಗ್ಯಾರಂಟಿ ಗಳು ಹಾಗೂ ಅಭಿವೃದ್ಧಿ ಯೋಜನೆಗಳು ಎಲ್ಲ ಜಾತಿ, ಧರ್ಮದವರಿಗೆ ಸೇರಿದೆ. ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ. ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಯೋಜನೆಗಳನ್ನು ನಾವು ಕೊಡುತ್ತಲೇ ಬಂದಿದ್ದೇವೆ. ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆ ರೂಪಿಸುತ್ತೇವೆ ಎಂದು ಅವರು ನುಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಭೈರತಿ
ಸುರೇಶ್, ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು