1:16 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಭದ್ರಾ ನದಿಯಲ್ಲಿ ತೇಲಿ ಬಂದ ಶವ: ಬಾಳೆಹೊನ್ನೂರು ಆಸ್ಪತ್ರೆಗೆ ರವಾನೆ

04/12/2024, 23:54

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಬಾಳೆಹೊನ್ನೂರು ವ್ಯಾಪ್ತಿಯ ಬನ್ನೂರ್ ಕೂಡಿಗೆ ಬಳಿ ಕೊಳೆತು ನಾರುತ್ತಿದ್ದ ಶವವೊಂದು ತೇಲಿ ಬಂದಿದೆ. ಸ್ಥಳೀಯರು ಬಾಳೆಹೊನ್ನೂರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು, ಪೊಲೀಸ್ ಶೌರ್ಯ ವಿಪತ್ತು ನಿರ್ವಹಣ ಘಟಕಕ್ಕೆ ಮಾಹಿತಿ ಕೊಟ್ಟಿದ್ದಾರೆ. ಖಾಂಡ್ಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಾಳೆಹೊನ್ನೂರು ಶೌರ್ಯ ವಿಪತ್ತು ನಿರ್ವಹಣ ಘಟಕ ಜಂಟಿಯಾಗಿ ಕಾರ್ಯಾಚರಣೆ ಮಾಡಿ ಶವವನ್ನು ದಡಕ್ಕೆ ಮುಟ್ಟಿಸಿ ತದನಂತರ ಆಂಬುಲೆನ್ಸ್ ಗೆ ರವಾನೆ ಮಾಡಿ ಈಗ ಬಾಳೆಹೊನ್ನೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಬಾಳೆಹೊನ್ನೂರು ಪೊಲೀಸ್ ಸಿಬ್ಬಂದಿ ಜತೆ ಸ್ವಯಂ ಸೇವಕರಾದ ಚಂದ್ರಶೇಖರ್ ರೈ, ಸುರೇಶ್ ಕೋಟ್ಯಾನ್, ಪ್ರದೀಪ್, ರಂಜಿತ್,ರಾಕೇಶ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು