9:37 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಹಣ ದುರ್ಬಳಕೆ ಆರೋಪ: ಅಮೀನಗಡ ಪ್ರಭಾರ ಪಿಡಿಒ ಅಮಾನತು

05/12/2024, 18:19

ಶಿವು ರಾಠೋಡ ಕವಿತಾಳ ರಾಯಚೂರು

info.reporterkarnataka@gmail.com

ಹಣ ದುರ್ಬಳಕೆ ಆರೋಪದಡಿ ಅಮೀನಗಡ ಗ್ರಾಮ ಪಂಚಾಯಿತಿಯ ಪ್ರಭಾರ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಪಾಂಡ್ವೆ ಅಮಾನತು ಮಾಡಿದ್ದಾರೆ.
ಸಿಬ್ಬಂದಿ ವೇತನ ಮತ್ತು ರಸ್ತೆ ದುರಸ್ತಿಗೆ ಹಣ ಪಾವತಿ ಮಾಡುವುದಾಗಿ ಹೇಳಿ ತನ್ನ ಡಿಜಿಟಲ್‌ ಸಹಿ ಪಡೆದು ₹5 ಲಕ್ಷ ಡ್ರಾ ಮಾಡಿಕೊಂಡು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಅಧ್ಯಕ್ಷೆ ಬಸಲಿಂಗಮ್ಮ ದೂರು ನೀಡಿದ್ದರು.
ಈ ಹಿಂದೆ ಹಾಲಾಪುರ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆಯೂ ರಾಮಪ್ಪ ಅವರ ವಿರುದ್ಧ ಸಾರ್ವಜನಿಕರಿಂದ ದೂರು ಬಂದಿದ್ದವು. ಆ ದೂರುಗಳಿಗೂ ಸಮರ್ಪಕ ಉತ್ತರ ನೀಡದ ಕಾರಣ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು