4:37 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಯಾದಗಿರಿ: ಅನುಮಾನಾಸ್ಪದವಾಗಿ ಯುವತಿಯ ಮೃತದೇಹ ಪತ್ತೆ

06/12/2024, 11:20

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹೆಬ್ಬಾಳ (ಕೆ) ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದೆ.


ಮೃತ ದುರ್ದೈವಿಯನ್ನು ರೇಣುಕಾ ಪರಮಣ್ಣ (26) ಎಂದು ಗುರುತಿಸಲಾಗಿದೆ. ಮೃತ ಯುವತಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಬಹಿರ್ದೆಸೆಗೆಂದು ತೆರಳಿ, ಮನೆಗೆ ವಾಪಸ್ ಬಾರದಿರುವಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಗುರುವಾರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇನ್ನೂ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿತ್ವಿಕ್ ಶಂಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು.ಹುಣಸಗಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು