1:50 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ ದತ್ತಜಯಂತಿ ಸಂಭ್ರಮ: ಸಾವಿರಾರು ಭಕ್ತರಿಂದ ಮಾಲಾಧಾರಣೆ; ಖಾಕಿ ಹೈ ಅಲರ್ಟ್

06/12/2024, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ದತ್ತಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತ ಭಕ್ತರು ಮಾಲಾಧಾರಣೆ ಮಾಡಿದರು.


*ಮಾಜಿ ಸಚಿವ ಸಿ.ಟಿ.ರವಿ ಮಾಲಾಧಾರಣೆ*: ಮಾಜಿ ಸಚವ ಸಿ.ಟಿ.ರವಿ ಜೊತೆ ಭಜರಂಗದಳ ಮುಖಂಡ ರಘು ಸಖಲೇಶಪುರ ಮಾಲಾಧಾರಣೆ ಮಾಡಿದರು. 100ಕ್ಕೂ ಹೆಚ್ಚು ದತ್ತಭಕ್ತರು ಮಾಲೆ ಧರಿಸಿದರು.
ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಸಾವಿರಾರು ದತ್ತಭಕ್ತರಿಂದ ಮಾಲಾಧಾರಣೆ ನಡೆಯಿತು. ಇಂದಿನಿಂದ 9 ದಿನಗಳ ಕಾಲ ದತ್ತ ಭಕ್ತರಿಂದ ವ್ರತಾಚರಣೆ ನಡೆಯಲಿದೆ.
ಡಿಸೆಂಬರ್ 14 ರಂದು ದತ್ತಪೀಠದಲ್ಲಿ ದತ್ತಪಾದುಕೆ‌ ದರ್ಶನ ಮಾಡಲಿದ್ದಾರೆ.
12ರಂದು ಅನಸೂಯ ಜಯಂತಿ, 13 ಬೃಹತ್ ಶೋಭಾಯಾತ್ರೆ ನಡೆಯಲಿದ್ದು, 14 ರಂದು 25 ಸಾವಿರಕ್ಕೂ ಅಧಿಕ ಭಕ್ತರಿಂದ ದತ್ತಪೀಠದಲ್ಲಿ ಪಾದುಕೆ ದರ್ಶನ ನಡೆಸಲಿದ್ದಾರೆ. 9 ದಿನಗಳ ಕಾಲ ಜಿಲ್ಲಾದ್ಯಂತ ಖಾಕಿ ಹೈ ಅಲರ್ಟ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು