2:43 PM Friday27 - February 2026
ಬ್ರೇಕಿಂಗ್ ನ್ಯೂಸ್
ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು…

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ ದತ್ತಜಯಂತಿ ಸಂಭ್ರಮ: ಸಾವಿರಾರು ಭಕ್ತರಿಂದ ಮಾಲಾಧಾರಣೆ; ಖಾಕಿ ಹೈ ಅಲರ್ಟ್

06/12/2024, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ದತ್ತಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತ ಭಕ್ತರು ಮಾಲಾಧಾರಣೆ ಮಾಡಿದರು.


*ಮಾಜಿ ಸಚಿವ ಸಿ.ಟಿ.ರವಿ ಮಾಲಾಧಾರಣೆ*: ಮಾಜಿ ಸಚವ ಸಿ.ಟಿ.ರವಿ ಜೊತೆ ಭಜರಂಗದಳ ಮುಖಂಡ ರಘು ಸಖಲೇಶಪುರ ಮಾಲಾಧಾರಣೆ ಮಾಡಿದರು. 100ಕ್ಕೂ ಹೆಚ್ಚು ದತ್ತಭಕ್ತರು ಮಾಲೆ ಧರಿಸಿದರು.
ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಸಾವಿರಾರು ದತ್ತಭಕ್ತರಿಂದ ಮಾಲಾಧಾರಣೆ ನಡೆಯಿತು. ಇಂದಿನಿಂದ 9 ದಿನಗಳ ಕಾಲ ದತ್ತ ಭಕ್ತರಿಂದ ವ್ರತಾಚರಣೆ ನಡೆಯಲಿದೆ.
ಡಿಸೆಂಬರ್ 14 ರಂದು ದತ್ತಪೀಠದಲ್ಲಿ ದತ್ತಪಾದುಕೆ‌ ದರ್ಶನ ಮಾಡಲಿದ್ದಾರೆ.
12ರಂದು ಅನಸೂಯ ಜಯಂತಿ, 13 ಬೃಹತ್ ಶೋಭಾಯಾತ್ರೆ ನಡೆಯಲಿದ್ದು, 14 ರಂದು 25 ಸಾವಿರಕ್ಕೂ ಅಧಿಕ ಭಕ್ತರಿಂದ ದತ್ತಪೀಠದಲ್ಲಿ ಪಾದುಕೆ ದರ್ಶನ ನಡೆಸಲಿದ್ದಾರೆ. 9 ದಿನಗಳ ಕಾಲ ಜಿಲ್ಲಾದ್ಯಂತ ಖಾಕಿ ಹೈ ಅಲರ್ಟ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು