10:02 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ ದತ್ತಜಯಂತಿ ಸಂಭ್ರಮ: ಸಾವಿರಾರು ಭಕ್ತರಿಂದ ಮಾಲಾಧಾರಣೆ; ಖಾಕಿ ಹೈ ಅಲರ್ಟ್

06/12/2024, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ದತ್ತಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತ ಭಕ್ತರು ಮಾಲಾಧಾರಣೆ ಮಾಡಿದರು.


*ಮಾಜಿ ಸಚಿವ ಸಿ.ಟಿ.ರವಿ ಮಾಲಾಧಾರಣೆ*: ಮಾಜಿ ಸಚವ ಸಿ.ಟಿ.ರವಿ ಜೊತೆ ಭಜರಂಗದಳ ಮುಖಂಡ ರಘು ಸಖಲೇಶಪುರ ಮಾಲಾಧಾರಣೆ ಮಾಡಿದರು. 100ಕ್ಕೂ ಹೆಚ್ಚು ದತ್ತಭಕ್ತರು ಮಾಲೆ ಧರಿಸಿದರು.
ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಸಾವಿರಾರು ದತ್ತಭಕ್ತರಿಂದ ಮಾಲಾಧಾರಣೆ ನಡೆಯಿತು. ಇಂದಿನಿಂದ 9 ದಿನಗಳ ಕಾಲ ದತ್ತ ಭಕ್ತರಿಂದ ವ್ರತಾಚರಣೆ ನಡೆಯಲಿದೆ.
ಡಿಸೆಂಬರ್ 14 ರಂದು ದತ್ತಪೀಠದಲ್ಲಿ ದತ್ತಪಾದುಕೆ‌ ದರ್ಶನ ಮಾಡಲಿದ್ದಾರೆ.
12ರಂದು ಅನಸೂಯ ಜಯಂತಿ, 13 ಬೃಹತ್ ಶೋಭಾಯಾತ್ರೆ ನಡೆಯಲಿದ್ದು, 14 ರಂದು 25 ಸಾವಿರಕ್ಕೂ ಅಧಿಕ ಭಕ್ತರಿಂದ ದತ್ತಪೀಠದಲ್ಲಿ ಪಾದುಕೆ ದರ್ಶನ ನಡೆಸಲಿದ್ದಾರೆ. 9 ದಿನಗಳ ಕಾಲ ಜಿಲ್ಲಾದ್ಯಂತ ಖಾಕಿ ಹೈ ಅಲರ್ಟ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು