3:22 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ, ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ, ರಂಗ ಮಂದಿರ ಉದ್ಘಾಟನೆ

07/12/2024, 15:20

ಚಿತ್ರಾಪುರ(reporterkarnataka.com): ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ, ರಂಗ ಮಂದಿರದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿಸಿದರು.
ಚಿತ್ರಾಪುರ ಮಠಾಧೀಶರಾದ ಶ್ರೀ ವಿಧ್ಯೇoದ್ರ ತೀರ್ಥ ಶ್ರೀಪಾದ ದಿವ್ಯ ಉಪಸ್ಥಿತರಿದ್ದು ಆಶೀರ್ವಚನ ನೆರವೇರಿಸಿದರು.


ದ.ಕ. ಮಹಾಜನ ಸಂಘದ ಮಾಜಿ ಅಧ್ಯಕ್ಷ ಗಂಗಾಧರ್ ಹೊಸಬೆಟ್ಟು, ತಣ್ಣೀರುಬಾವಿ ಮೊಗವೀರ ಮಹಾಸಭಾ ದ ಅಧ್ಯಕ್ಷ ಲೀಲಾಧರ್ ಕರ್ಕೇರ, ಪ್ರಧಾನ ಕಾರ್ಯದರ್ಶಿ ಗಿರೀಶ್ ಕರ್ಕೇರ,ಕೋಶಾಧಿಕಾರಿ ಭುಜಂಗ ಕೋಟ್ಯಾನ್, ಹೊಸಬೆಟ್ಟು ಗ್ರಾಮದ ಅಧ್ಯಕ್ಷ ಯೋಗೀಶ್ ಕರ್ಕೇರ, ಕೂಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ಭರತ್ ಕುಮಾರ್,ಉಮೇಶ್ ಟಿ. ಕರ್ಕೇರ ಮತ್ಸ್ಯ ರಾಜ್ , ರಾಜೀವ್ ಕಾಂಚನ್,ಸುರೇಂದ್ರ ಬಂಗೇರ, ವಿಶ್ವನಾಥ್ ಕರ್ಕೇರ, ಶರತ್ ಬಂಗೇರ , ಮಾಧವ ಪುತ್ರನ್ ಮತ್ತಿತರ ಪ್ರಮುಖರು ಉಪ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು