7:06 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಅನೈತಿಕ ಸಂಬಂಧ; ವಾಟ್ಸಾಪ್ ಗೆಳೆಯನಿಂದ 25ರ ಹರೆಯದ ಗೃಹಿಣಿಯ ಭೀಕರ ಹತ್ಯೆ

07/12/2024, 19:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ 25ರ ಹರೆಯದ ಗೃಹಿಣಿಯನ್ನು ವಾಟ್ಸಾಪ್ ಸ್ನೇಹಿತ ಬರ್ಬರವಾಗಿ ಹತ್ಯೆಗೈದ ಘಟನೆ ಬಾಳೆಹೊನ್ನೂರು ಸಮೀಪದ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿದೆ.


ಕಿಚ್ಚಬ್ಬಿ ಗ್ರಾಮದ ತೃಪ್ತಿ (25) ಎಂಬಾಕೆ ಮೃತ ದುರ್ದೈವಿ.
ವಾಟ್ಸಾಪ್ ಸ್ನೇಹಿತ ಚಿರಂಜೀವಿ ಚಾಕುವಿನಲ್ಲಿ ಚುಚ್ಚಿ ಸಾಯಲಿಲ್ಲ ಎಂದು ಕೆರೆಗೆ ಎಸೆದು ಕೊಲೆ ಮಾಡಿದ್ದಾನೆ.
ವಾಟ್ಸಾಪ್ ನಲ್ಲಿ ತೃಪ್ತಿಗೆ ಸ್ನೇಹಿತನಾಗಿದ್ದ ಆರೋಪಿ ಚಿರಂಜೀವಿ ಜೊತೆ ಮೃತ ತೃಪ್ತಿ ಹೋಗಿದ್ದಳು.
ಬಾಳೆಹೊನ್ನೂರು ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಟ್ ದಾಖಲಾಗಿತ್ತು.
ವಾಪಸ್ ಬಂದ ಬಳಿಕ ಮನೆಯವರ ರಾಜಿ ಬಳಿಕ ಆತನ ಜೊತೆ ಮಾತು-ಸ್ನೇಹವನ್ನು ತೃಪ್ತಿ ಬಿಟ್ಟಿದ್ದಳು. ಇಂದು ಏಕಾಏಕಿ ಮನೆಗೆ ಬಂದು ಆತ ಮಕ್ಕಳ ಎದುರೇ ಚುಚ್ಚಿ ಕೊಲೆಗೆ ಯತ್ನಿಸಿದ್ದ. ಚಾಕುವಿನಿಂದ ಚುಚ್ಚಿ ಸಾಯಲಿಲ್ಲ ಎಂದು ಮನೆ ಹಿಂದಿನ ಕೆರೆಗೆ ಎಸೆದಿದ್ದಾನೆ. ತೃಪ್ತಿ ಪತಿ ಕೆಲಸಕ್ಕೆ ಹೋಗಿದ್ದಾಗ ನಡೆದಿರುವಾಗ ಈ ದುಷ್ಕೃತ್ಯ ನಡೆದಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು