9:37 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಅನೈತಿಕ ಸಂಬಂಧ; ವಾಟ್ಸಾಪ್ ಗೆಳೆಯನಿಂದ 25ರ ಹರೆಯದ ಗೃಹಿಣಿಯ ಭೀಕರ ಹತ್ಯೆ

07/12/2024, 19:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ 25ರ ಹರೆಯದ ಗೃಹಿಣಿಯನ್ನು ವಾಟ್ಸಾಪ್ ಸ್ನೇಹಿತ ಬರ್ಬರವಾಗಿ ಹತ್ಯೆಗೈದ ಘಟನೆ ಬಾಳೆಹೊನ್ನೂರು ಸಮೀಪದ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿದೆ.


ಕಿಚ್ಚಬ್ಬಿ ಗ್ರಾಮದ ತೃಪ್ತಿ (25) ಎಂಬಾಕೆ ಮೃತ ದುರ್ದೈವಿ.
ವಾಟ್ಸಾಪ್ ಸ್ನೇಹಿತ ಚಿರಂಜೀವಿ ಚಾಕುವಿನಲ್ಲಿ ಚುಚ್ಚಿ ಸಾಯಲಿಲ್ಲ ಎಂದು ಕೆರೆಗೆ ಎಸೆದು ಕೊಲೆ ಮಾಡಿದ್ದಾನೆ.
ವಾಟ್ಸಾಪ್ ನಲ್ಲಿ ತೃಪ್ತಿಗೆ ಸ್ನೇಹಿತನಾಗಿದ್ದ ಆರೋಪಿ ಚಿರಂಜೀವಿ ಜೊತೆ ಮೃತ ತೃಪ್ತಿ ಹೋಗಿದ್ದಳು.
ಬಾಳೆಹೊನ್ನೂರು ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಟ್ ದಾಖಲಾಗಿತ್ತು.
ವಾಪಸ್ ಬಂದ ಬಳಿಕ ಮನೆಯವರ ರಾಜಿ ಬಳಿಕ ಆತನ ಜೊತೆ ಮಾತು-ಸ್ನೇಹವನ್ನು ತೃಪ್ತಿ ಬಿಟ್ಟಿದ್ದಳು. ಇಂದು ಏಕಾಏಕಿ ಮನೆಗೆ ಬಂದು ಆತ ಮಕ್ಕಳ ಎದುರೇ ಚುಚ್ಚಿ ಕೊಲೆಗೆ ಯತ್ನಿಸಿದ್ದ. ಚಾಕುವಿನಿಂದ ಚುಚ್ಚಿ ಸಾಯಲಿಲ್ಲ ಎಂದು ಮನೆ ಹಿಂದಿನ ಕೆರೆಗೆ ಎಸೆದಿದ್ದಾನೆ. ತೃಪ್ತಿ ಪತಿ ಕೆಲಸಕ್ಕೆ ಹೋಗಿದ್ದಾಗ ನಡೆದಿರುವಾಗ ಈ ದುಷ್ಕೃತ್ಯ ನಡೆದಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು