3:16 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಉರ್ವ ಚರ್ಚ್‌ನಲ್ಲಿ ಅಮಲೋದ್ಫವ ಮಾತೆಯ ಹಬ್ಬ: 8ರಂದು ಪೊಂಪೈ ಮಾತೆ ಪುಣ್ಯ ಕ್ಷೇತ್ರದ ವಾರ್ಷಿಕ ಹಬ್ಬ

07/12/2024, 22:52

ಮಂಗಳೂರು(reporterkarnataka.com): ನಗರದ ಉರ್ವ ಚರ್ಚ್‌ನಲ್ಲಿ ಶನಿವಾರ ಅಮಲೋದ್ಫವ ಮಾತೆಯ ಹಬ್ಬ ನಡೆಯಿತು. ಜಪಮಾಲೆಯ ಬಳಿಕ ಪೆರ್ಮನ್ನೂರು ಚರ್ಚಿನ ಸಹಾಯಕ ಧರ್ಮಗುರು ಫಾ. ಜಾನ್ಸನ್ ಪಿರೇರಾ ಅವರು ಕೃತಜ್ಞತಾ ಪೂಜೆ ಹಾಗೂ ನೊವೆನಾ ನಡೆಸಿಕೊಟ್ಟರು. ಈ ಸಂದರ್ಭ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪಿಂಟೋ ಹಾಗೂ ಸಹಾಯಕ ಧರ್ಮಗುರು ಫಾ.ಲ್ಯಾನ್ಸನ್ ಪಿಂಟೊ ಉಪಸ್ಥಿತರಿದ್ದರು. ಡಿ.8ರಂದು ಪೊಂಪೈ ಮಾತೆ ಪುಣ್ಯ ಕ್ಷೇತ್ರದ ವಾರ್ಷಿಕ ಹಬ್ಬ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು