9:19 PM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಉರ್ವ ಚರ್ಚ್‌ನಲ್ಲಿ ಅಮಲೋದ್ಫವ ಮಾತೆಯ ಹಬ್ಬ: 8ರಂದು ಪೊಂಪೈ ಮಾತೆ ಪುಣ್ಯ ಕ್ಷೇತ್ರದ ವಾರ್ಷಿಕ ಹಬ್ಬ

07/12/2024, 22:52

ಮಂಗಳೂರು(reporterkarnataka.com): ನಗರದ ಉರ್ವ ಚರ್ಚ್‌ನಲ್ಲಿ ಶನಿವಾರ ಅಮಲೋದ್ಫವ ಮಾತೆಯ ಹಬ್ಬ ನಡೆಯಿತು. ಜಪಮಾಲೆಯ ಬಳಿಕ ಪೆರ್ಮನ್ನೂರು ಚರ್ಚಿನ ಸಹಾಯಕ ಧರ್ಮಗುರು ಫಾ. ಜಾನ್ಸನ್ ಪಿರೇರಾ ಅವರು ಕೃತಜ್ಞತಾ ಪೂಜೆ ಹಾಗೂ ನೊವೆನಾ ನಡೆಸಿಕೊಟ್ಟರು. ಈ ಸಂದರ್ಭ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪಿಂಟೋ ಹಾಗೂ ಸಹಾಯಕ ಧರ್ಮಗುರು ಫಾ.ಲ್ಯಾನ್ಸನ್ ಪಿಂಟೊ ಉಪಸ್ಥಿತರಿದ್ದರು. ಡಿ.8ರಂದು ಪೊಂಪೈ ಮಾತೆ ಪುಣ್ಯ ಕ್ಷೇತ್ರದ ವಾರ್ಷಿಕ ಹಬ್ಬ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು