2:53 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಉರ್ವ ಚರ್ಚ್‌ನಲ್ಲಿ ಅಮಲೋದ್ಫವ ಮಾತೆಯ ಹಬ್ಬ: 8ರಂದು ಪೊಂಪೈ ಮಾತೆ ಪುಣ್ಯ ಕ್ಷೇತ್ರದ ವಾರ್ಷಿಕ ಹಬ್ಬ

07/12/2024, 22:52

ಮಂಗಳೂರು(reporterkarnataka.com): ನಗರದ ಉರ್ವ ಚರ್ಚ್‌ನಲ್ಲಿ ಶನಿವಾರ ಅಮಲೋದ್ಫವ ಮಾತೆಯ ಹಬ್ಬ ನಡೆಯಿತು. ಜಪಮಾಲೆಯ ಬಳಿಕ ಪೆರ್ಮನ್ನೂರು ಚರ್ಚಿನ ಸಹಾಯಕ ಧರ್ಮಗುರು ಫಾ. ಜಾನ್ಸನ್ ಪಿರೇರಾ ಅವರು ಕೃತಜ್ಞತಾ ಪೂಜೆ ಹಾಗೂ ನೊವೆನಾ ನಡೆಸಿಕೊಟ್ಟರು. ಈ ಸಂದರ್ಭ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪಿಂಟೋ ಹಾಗೂ ಸಹಾಯಕ ಧರ್ಮಗುರು ಫಾ.ಲ್ಯಾನ್ಸನ್ ಪಿಂಟೊ ಉಪಸ್ಥಿತರಿದ್ದರು. ಡಿ.8ರಂದು ಪೊಂಪೈ ಮಾತೆ ಪುಣ್ಯ ಕ್ಷೇತ್ರದ ವಾರ್ಷಿಕ ಹಬ್ಬ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು