11:40 PM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಕಾಟಿಪಳ್ಳ 3ನೇ ವಾರ್ಡ್ ನಲ್ಲಿ 10 ಲಕ್ಷ ವೆಚ್ಚದ ರಸ್ತೆ ಉದ್ಘಾಟನೆ: 10 ಲಕ್ಷ ವೆಚ್ಚದ ಕಾಮಗಾರಿ ಗುದ್ದಲಿ ಪೂಜೆ

08/12/2024, 20:13

ಸುರತ್ಕಲ್(reporterkarnataka.com): ಕಾಟಿಪಳ್ಳ ವಾರ್ಡ್ 3ರಲ್ಲಿ 10 ಲಕ್ಷ ವೆಚ್ಚದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕ ಡಾ.ವೈ ಭರತ್ ಶೆಟ್ಟಿ ನೆರವೇರಿಸಿದರು.


ಕಾಟಿಪಳ್ಳ 3ನೇ ವಾರ್ಡ್ ವಾರ್ಡ್ ವ್ಯಾಪ್ತಿಯ ವಾಸುಕಿ ನಗರ 3ನೇ ಅಡ್ಡರಸ್ತೆಯ 10ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು ವಾಸುಕಿ ನಗರ ದ ಬಳಿ 10 ಲಕ್ಷದ ರಸ್ತೆ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಮತ್ತು ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಅವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ವಾರ್ಡ್ ಅಧ್ಯಕ್ಷ ಶಾಂತಕುಮಾರ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ದಿನಕರ್ ಇಡ್ಯಾ, ಎಸ್ ಸಿ ಮೋರ್ಚಾ ಮಂಡಲ ಅಧ್ಯಕ್ಷ ಹರೀಶ್ ಪಣಂಬೂರು, ಮಹಿಳಾ ಮೋರ್ಚಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಪ್ನಾ ಸುನಿಲ್, ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾ ಸದಸ್ಯರು ಪ್ರೇಮ್ ಡಿಸೋಜ, ಮಂಡಲ ಸದಸ್ಯರಾದ ಶೈಲಜಾ ಗಣೇಶ್ ಕಟ್ಟೆ ಬಿಜೆಪಿ ಪ್ರಮುಖರಾದ ಗಣೇಶ್, ಆರತಿ ಕಾರ್ಯಕರ್ತರು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು