4:14 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಸುರತ್ಕಲ್- ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ: ಸಂಚಾರ ಬದಲು

09/12/2024, 15:45

ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ ಆರಂಭಗೊಂಡಿದ್ದು,
ವಾಹನ ಸಂಚಾರ ನಿಷೇಧಿಸಿ , ಬದಲೀ ಮಾರ್ಗ ವ್ಯವಸ್ಥೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ ಮಂಗಳೂರು ಕಡೆಯಿಂದ ಬರುವವರಿಗೆ ಕುಳಾಯಿ ಕಾನ ರಸ್ತೆಯಾಗಿ ಚೊಕ್ಕಬೆಟ್ಟು ಹೋಗಲು ಬದಲಿ ಮಾರ್ಗ ಸೂಚಿಸಲಾಗಿದೆ.
*ಜನತೆ ಸಹಕರಿಸಬೇಕು:
*ಡಾ.ಭರತ್ ಶೆಟ್ಟಿ *
ಕಾಂಕ್ರಟೀಕರಣ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆಯ ನಿಧಿಯಿಂದ 78 ಲಕ್ಷ ರೂ.ಮಂಜೂರು ಮಾಡಲಾಗಿದೆ.
ಕಾಮಗಾರಿ ಸಂದರ್ಭ ಒಂದೆರಡು ತಿಂಗಳು ಬದಲಿ ಮಾರ್ಗ ಉಪಯೋಗಿಸುವ ಅನಿವಾರ್ಯತೆ ಯಿದ್ದು ವಾಹನ ಸವಾರರು ಜನರು ಸಹಕರಿಸಬೇಕು.ಶಾಶ್ವತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ಕಾಂಕ್ರಿಟ್ ಮಾರ್ಗ ಅಗತ್ಯವಾಗಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಜನತೆಯಲ್ಲಿ ವಿನಂತಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು