10:14 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಸುರತ್ಕಲ್- ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ: ಸಂಚಾರ ಬದಲು

09/12/2024, 15:45

ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ ಆರಂಭಗೊಂಡಿದ್ದು,
ವಾಹನ ಸಂಚಾರ ನಿಷೇಧಿಸಿ , ಬದಲೀ ಮಾರ್ಗ ವ್ಯವಸ್ಥೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ ಮಂಗಳೂರು ಕಡೆಯಿಂದ ಬರುವವರಿಗೆ ಕುಳಾಯಿ ಕಾನ ರಸ್ತೆಯಾಗಿ ಚೊಕ್ಕಬೆಟ್ಟು ಹೋಗಲು ಬದಲಿ ಮಾರ್ಗ ಸೂಚಿಸಲಾಗಿದೆ.
*ಜನತೆ ಸಹಕರಿಸಬೇಕು:
*ಡಾ.ಭರತ್ ಶೆಟ್ಟಿ *
ಕಾಂಕ್ರಟೀಕರಣ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆಯ ನಿಧಿಯಿಂದ 78 ಲಕ್ಷ ರೂ.ಮಂಜೂರು ಮಾಡಲಾಗಿದೆ.
ಕಾಮಗಾರಿ ಸಂದರ್ಭ ಒಂದೆರಡು ತಿಂಗಳು ಬದಲಿ ಮಾರ್ಗ ಉಪಯೋಗಿಸುವ ಅನಿವಾರ್ಯತೆ ಯಿದ್ದು ವಾಹನ ಸವಾರರು ಜನರು ಸಹಕರಿಸಬೇಕು.ಶಾಶ್ವತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ಕಾಂಕ್ರಿಟ್ ಮಾರ್ಗ ಅಗತ್ಯವಾಗಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಜನತೆಯಲ್ಲಿ ವಿನಂತಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು