2:08 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸುರತ್ಕಲ್- ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ: ಸಂಚಾರ ಬದಲು

09/12/2024, 15:45

ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್ ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ ಆರಂಭಗೊಂಡಿದ್ದು,
ವಾಹನ ಸಂಚಾರ ನಿಷೇಧಿಸಿ , ಬದಲೀ ಮಾರ್ಗ ವ್ಯವಸ್ಥೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ ಮಂಗಳೂರು ಕಡೆಯಿಂದ ಬರುವವರಿಗೆ ಕುಳಾಯಿ ಕಾನ ರಸ್ತೆಯಾಗಿ ಚೊಕ್ಕಬೆಟ್ಟು ಹೋಗಲು ಬದಲಿ ಮಾರ್ಗ ಸೂಚಿಸಲಾಗಿದೆ.
*ಜನತೆ ಸಹಕರಿಸಬೇಕು:
*ಡಾ.ಭರತ್ ಶೆಟ್ಟಿ *
ಕಾಂಕ್ರಟೀಕರಣ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆಯ ನಿಧಿಯಿಂದ 78 ಲಕ್ಷ ರೂ.ಮಂಜೂರು ಮಾಡಲಾಗಿದೆ.
ಕಾಮಗಾರಿ ಸಂದರ್ಭ ಒಂದೆರಡು ತಿಂಗಳು ಬದಲಿ ಮಾರ್ಗ ಉಪಯೋಗಿಸುವ ಅನಿವಾರ್ಯತೆ ಯಿದ್ದು ವಾಹನ ಸವಾರರು ಜನರು ಸಹಕರಿಸಬೇಕು.ಶಾಶ್ವತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ಕಾಂಕ್ರಿಟ್ ಮಾರ್ಗ ಅಗತ್ಯವಾಗಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಜನತೆಯಲ್ಲಿ ವಿನಂತಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು