6:08 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆ: ಉರಗ ಸಂತತಿಯಲ್ಲೇ ಮೋಸ್ಟ್ ಡೇಂಜರಸ್ ಸರ್ಪ ?!

10/12/2024, 18:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆಯಾಗಿದೆ. ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಪತ್ತೆಯಾದ ಡೇಂಜರ್ ಸ್ನೇಕ್ ಕಂಡು ಬಂದಿದೆ.


ಉರಗಗಳ ಸಂತತಿಯಲ್ಲೇ ಈ ಕೋರಲ್ ಸ್ನೇಕ್ ಮೋಸ್ಟ್ ಡೇಂಜರಸ್ ಎನ್ನಲಾಗಿದೆ.ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಅಂತಾರೆ. ದೇಹದ ಮೇಲೆ ಕಪ್ಪು ಕೆಳಭಾಗ ಕೆಂಪು ಬಣ್ಣದಿಂದ ಹಾವು ಕೂಡಿದೆ. ಈ ಹಾವು ಕಡಿದರೆ‌‌ ಸಾಯೋದು ಕಡಿಮೆ, ಆದರೆ, ದೇಹಕ್ಕೆ ನಾನಾ ಸಮಸ್ಯೆ ಒಡ್ಡುತ್ತೆ. ಈ ಹಾವಿನ ಹಲ್ಲು ಹೆಚ್ಚಾಗಿ ಬಾಗಿರುವುದರಿಂದ ವಿಷ ದೇಹ ಸೇರೋದು ಕಡಿಮ. ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಾತ್ರ ಕಾಣ‌ಸಿಗುವ ಅಪರೂಪದ ಹಾವು ಇದಾಗಿದೆ.
ಕಳಸ ಉರಗತಜ್ಞ ರಿಜ್ವಾನ್ ಮನೆ ಅಂಗಳದಲ್ಲಿ ಈ ಹಾವು ಕಾಣಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು