8:40 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕೊಪ್ಪ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳ ದಾರುಣ ಸಾವು

11/12/2024, 12:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ನಡೆದಿದೆ‌.
ಮೃತ್ಯಪಟ್ಟ ಮಕ್ಕಳನ್ನು ಸೀಮಾ (6) ಹಾಗೂ ರಾಧಿಕಾ (2) ಎಂದು ಗುರುತಿಸಲಾಗಿದೆ.


ಮಧ್ಯಪ್ರದೇಶ ಮೂಲದ ಸುನೀತಾ ಎಂಬುವರ ಮಕ್ಕಳು ಇವರಾಗಿದ್ದಾರೆ.ಕೂಲಿಗಾಗಿ ಮಧ್ಯಪ್ರದೇಶದಿಂದ ಬಂದು ತೋಟದ ಮನೆಯಲ್ಲಿದ್ದ ಕುಟುಂಬ ಇದಾಗಿದೆ.
ಮಕ್ಕಳನ್ನ ಮನೆಯಲ್ಲೇ ಬಿಟ್ಟು ತೋಟದ ಕೆಲಸಕ್ಕೆ ತಾಯಿ
ಹೋಗಿದ್ದರು. ಸಂಜೆ ಮನೆಗೆ ಬಂದಾಗ ಮಕ್ಕಳು ಇಲ್ಲದ್ದನ್ನ ಕಂಡು ತಾಯಿ ಕಣ್ಣೀರಿಟ್ಟರು.
ಕಾರ್ಮಿಕರು ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳ ಮೃತದೇಹ ಪತ್ತೆಯಾಗಿದೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು