2:08 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕೊಪ್ಪ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳ ದಾರುಣ ಸಾವು

11/12/2024, 12:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ನಡೆದಿದೆ‌.
ಮೃತ್ಯಪಟ್ಟ ಮಕ್ಕಳನ್ನು ಸೀಮಾ (6) ಹಾಗೂ ರಾಧಿಕಾ (2) ಎಂದು ಗುರುತಿಸಲಾಗಿದೆ.


ಮಧ್ಯಪ್ರದೇಶ ಮೂಲದ ಸುನೀತಾ ಎಂಬುವರ ಮಕ್ಕಳು ಇವರಾಗಿದ್ದಾರೆ.ಕೂಲಿಗಾಗಿ ಮಧ್ಯಪ್ರದೇಶದಿಂದ ಬಂದು ತೋಟದ ಮನೆಯಲ್ಲಿದ್ದ ಕುಟುಂಬ ಇದಾಗಿದೆ.
ಮಕ್ಕಳನ್ನ ಮನೆಯಲ್ಲೇ ಬಿಟ್ಟು ತೋಟದ ಕೆಲಸಕ್ಕೆ ತಾಯಿ
ಹೋಗಿದ್ದರು. ಸಂಜೆ ಮನೆಗೆ ಬಂದಾಗ ಮಕ್ಕಳು ಇಲ್ಲದ್ದನ್ನ ಕಂಡು ತಾಯಿ ಕಣ್ಣೀರಿಟ್ಟರು.
ಕಾರ್ಮಿಕರು ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳ ಮೃತದೇಹ ಪತ್ತೆಯಾಗಿದೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು