3:52 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೊಪ್ಪ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳ ದಾರುಣ ಸಾವು

11/12/2024, 12:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ನಡೆದಿದೆ‌.
ಮೃತ್ಯಪಟ್ಟ ಮಕ್ಕಳನ್ನು ಸೀಮಾ (6) ಹಾಗೂ ರಾಧಿಕಾ (2) ಎಂದು ಗುರುತಿಸಲಾಗಿದೆ.


ಮಧ್ಯಪ್ರದೇಶ ಮೂಲದ ಸುನೀತಾ ಎಂಬುವರ ಮಕ್ಕಳು ಇವರಾಗಿದ್ದಾರೆ.ಕೂಲಿಗಾಗಿ ಮಧ್ಯಪ್ರದೇಶದಿಂದ ಬಂದು ತೋಟದ ಮನೆಯಲ್ಲಿದ್ದ ಕುಟುಂಬ ಇದಾಗಿದೆ.
ಮಕ್ಕಳನ್ನ ಮನೆಯಲ್ಲೇ ಬಿಟ್ಟು ತೋಟದ ಕೆಲಸಕ್ಕೆ ತಾಯಿ
ಹೋಗಿದ್ದರು. ಸಂಜೆ ಮನೆಗೆ ಬಂದಾಗ ಮಕ್ಕಳು ಇಲ್ಲದ್ದನ್ನ ಕಂಡು ತಾಯಿ ಕಣ್ಣೀರಿಟ್ಟರು.
ಕಾರ್ಮಿಕರು ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳ ಮೃತದೇಹ ಪತ್ತೆಯಾಗಿದೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು