6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕ್ರಿಸ್ತ ಜನನ ಸುವಾರ್ತೆ: ಕೊಟ್ಟಿಗೆಹಾರದಲ್ಲಿ ಕ್ರೈಸ್ತರಿಂದ ಕ್ರಿಸ್ ಮಸ್ ಗಾಯನ .

11/12/2024, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ, ದೇವನಗೂಲ್, ಅಜಾದ್ ನಗರ, ರಾಮನಗರದ ಕ್ರೈಸ್ತರ ಮನೆಗಳಿಗೆ ಕ್ರಿಸ್ತ ಜನನ ಸುವಾರ್ತೆಯನ್ನು ಕ್ರಿಸ್ ಮಸ್ ಗಾಯನದ ಮೂಲಕ ನಡೆಸಲಾಯಿತು.


ಈ ಸಂದರ್ಭದಲ್ಲಿ ಧರ್ಮಗುರುಗಳಾದ ಫಾ.ಥಾಮಸ್ ಕಲಘಟಗಿ, ಫಾ.ಆನಂದ್ ಕ್ಯಾಸ್ತಲಿನೊ, ಬೆನ್ನಡಿಕ್ಟ್ ಲೋಬೊ, ನವೀನ್, ಡೈನಾ ಲಸ್ರಾದೊ, ಅನಿಶ ಮೊಂತೆರೊ, ರೇಷ್ಮಾ ತಾವ್ರೊರೂತ್ ತಾವ್ರೊ ,ಕ್ರಿಸ್ಟನ್ ಲಸ್ರಾದೊ, ಪ್ರೀಡನ್ ಡಿಸೋಜ, ಕ್ಯಾರನ್ ಮೊಂತೆರೊ, ಆಲ್ವಿನ್ ಮೊನಿಸ್, ಅವಿನ್ ಡಿಸೋಜ, ಜೇಸ್ ದಿವೊನ್ ಲೋಬೊ, ದೀಕ್ಷನ್ ಪಾಯ್ಸ್,ದೀಕ್ಷಿತಾ ಪಾಯ್ಸ್, ಕ್ರಿಸ್ಟಲ್ ಸಿಂತಿಯಾ ಪಾಯ್ಸ್ ಜೋಯ್ಸನ್ ಡಿಸೋಜ,ಅಸ್ಟಿನ್ ಡಿಸೋಜ,ರಿಶಾನ್ ಡಿಸೋಜ, ಕ್ಲಿಪರ್ಡ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು