11:44 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕ್ರಿಸ್ತ ಜನನ ಸುವಾರ್ತೆ: ಕೊಟ್ಟಿಗೆಹಾರದಲ್ಲಿ ಕ್ರೈಸ್ತರಿಂದ ಕ್ರಿಸ್ ಮಸ್ ಗಾಯನ .

11/12/2024, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ, ದೇವನಗೂಲ್, ಅಜಾದ್ ನಗರ, ರಾಮನಗರದ ಕ್ರೈಸ್ತರ ಮನೆಗಳಿಗೆ ಕ್ರಿಸ್ತ ಜನನ ಸುವಾರ್ತೆಯನ್ನು ಕ್ರಿಸ್ ಮಸ್ ಗಾಯನದ ಮೂಲಕ ನಡೆಸಲಾಯಿತು.


ಈ ಸಂದರ್ಭದಲ್ಲಿ ಧರ್ಮಗುರುಗಳಾದ ಫಾ.ಥಾಮಸ್ ಕಲಘಟಗಿ, ಫಾ.ಆನಂದ್ ಕ್ಯಾಸ್ತಲಿನೊ, ಬೆನ್ನಡಿಕ್ಟ್ ಲೋಬೊ, ನವೀನ್, ಡೈನಾ ಲಸ್ರಾದೊ, ಅನಿಶ ಮೊಂತೆರೊ, ರೇಷ್ಮಾ ತಾವ್ರೊರೂತ್ ತಾವ್ರೊ ,ಕ್ರಿಸ್ಟನ್ ಲಸ್ರಾದೊ, ಪ್ರೀಡನ್ ಡಿಸೋಜ, ಕ್ಯಾರನ್ ಮೊಂತೆರೊ, ಆಲ್ವಿನ್ ಮೊನಿಸ್, ಅವಿನ್ ಡಿಸೋಜ, ಜೇಸ್ ದಿವೊನ್ ಲೋಬೊ, ದೀಕ್ಷನ್ ಪಾಯ್ಸ್,ದೀಕ್ಷಿತಾ ಪಾಯ್ಸ್, ಕ್ರಿಸ್ಟಲ್ ಸಿಂತಿಯಾ ಪಾಯ್ಸ್ ಜೋಯ್ಸನ್ ಡಿಸೋಜ,ಅಸ್ಟಿನ್ ಡಿಸೋಜ,ರಿಶಾನ್ ಡಿಸೋಜ, ಕ್ಲಿಪರ್ಡ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು