2:02 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ: ಅನುಸೂಯ ಜಯಂತಿ ಪ್ರಯುಕ್ತ ದತ್ತಪೀಠಕ್ಕೆ ಮೆರವಣಿಗೆ; ಬಿಗಿ ಬಂದೋಬಸ್ತ್

12/12/2024, 13:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ ಆರಂಭಗೊಂಡಿದ್ದು, ಮೊದಲ ದಿನದ ಕಾರ್ಯಕ್ರಮ ಅನುಸೂಯ ಜಯಂತಿ ಸಂಭ್ರಮ- ಸಡಗರದಿಂದ ನಡೆದಿದೆ.


ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ‌ ಆರಂಭವಾಯಿತು. ದತ್ತಾತ್ರೇಯರ ತಾಯಿ ಅನುಸೂಯದೇವಿಗೆ ಮಹಿಳೆಯರು ಪೂಜೆ ಸಲ್ಲಿಸಿದರು. ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ದತ್ತಪೀಠಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬೋಳರಾಮೇಶ್ವರ ದೇವಾಲಯದಿಂದ ಟೌನ್ ಕ್ಯಾಂಟೀನ್ ವರೆಗೂ 2 ಕಿ.ಮೀ.ಮೆರವಣಿಗೆ ನಡೆಯಿತು. ಪೊಲೀಸರ ಸರ್ಪಗಾವಲಿನಲ್ಲಿ ಮಹಿಳೆಯರ ಮೆರವಣಿಗೆ ಸಾಗಿತು. ಚಿಕ್ಕಮಗಳೂರು ನಗರ, ದತ್ತಪೀಠದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು