7:51 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ: ಅನುಸೂಯ ಜಯಂತಿ ಪ್ರಯುಕ್ತ ದತ್ತಪೀಠಕ್ಕೆ ಮೆರವಣಿಗೆ; ಬಿಗಿ ಬಂದೋಬಸ್ತ್

12/12/2024, 13:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ ಆರಂಭಗೊಂಡಿದ್ದು, ಮೊದಲ ದಿನದ ಕಾರ್ಯಕ್ರಮ ಅನುಸೂಯ ಜಯಂತಿ ಸಂಭ್ರಮ- ಸಡಗರದಿಂದ ನಡೆದಿದೆ.


ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ‌ ಆರಂಭವಾಯಿತು. ದತ್ತಾತ್ರೇಯರ ತಾಯಿ ಅನುಸೂಯದೇವಿಗೆ ಮಹಿಳೆಯರು ಪೂಜೆ ಸಲ್ಲಿಸಿದರು. ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ದತ್ತಪೀಠಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬೋಳರಾಮೇಶ್ವರ ದೇವಾಲಯದಿಂದ ಟೌನ್ ಕ್ಯಾಂಟೀನ್ ವರೆಗೂ 2 ಕಿ.ಮೀ.ಮೆರವಣಿಗೆ ನಡೆಯಿತು. ಪೊಲೀಸರ ಸರ್ಪಗಾವಲಿನಲ್ಲಿ ಮಹಿಳೆಯರ ಮೆರವಣಿಗೆ ಸಾಗಿತು. ಚಿಕ್ಕಮಗಳೂರು ನಗರ, ದತ್ತಪೀಠದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು