1:58 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ದತ್ತಜಯಂತಿ: ಚಿಕ್ಕಮಗಳೂರಿನಲ್ಲಿ ಮಾಲಾಧಾರಿ, ಮಾಜಿ ಸಚವ ಸಿ.ಟಿ.ರವಿ ತಂಡದಿಂದ ಭಿಕ್ಷಾಟನೆ

13/12/2024, 12:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಮಾಲಾಧಾರಿ, ಮಾಜಿ ಸಚವ ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರದಲ್ಲಿ ಭಿಕ್ಷಾಟನೆ ಮೂಲಕ ಪಡಿಸಂಗ್ರಹ ಮಾಡಿದರು.


ಸಿ.ಟಿ.ರವಿ ಸೇರಿ ಮಾಲಾಧಾರಿಗಳು ಭಿಕ್ಷಾಟನೆಯಲ್ಲಿ ಭಾಗಿಯಾದರು. ನಾರಾಯಣಪುರದ ರಾಘವೇಂದ್ರ ಮಠದ ರಸ್ತೆಯಲ್ಲಿ ಭಿಕ್ಷಾಟನೆ ನಡೆಯಿತು. ಮನೆ-ಮನೆಗೆ ತೆರಳಿ ಭಿಕ್ಷಾಟನೆ ಮೂಲಕ ಪಡಿಸಂಗ್ರಹ ಮಾಡಲಾಯಿತು.
ಪಡಿ ರೂಪದಲ್ಲಿ ಅಕ್ಕಿ, ಬೆಲ್ಲ, ಕಾಯಿಯನ್ನು ಸ್ಥಳೀಯರು ನೀಡಿದರು. ದತ್ತ ಭಜನೆಯೊಂದಿಗೆ ಮನೆಮನೆಗೆ ತೆರಳಿ ಪಡಿ ಸಂಗ್ರಹ ಮಾಡಲಾಯಿತು. ಪಡಿಯನ್ನ ನಾಳೆ ಇರುಮುಡಿ ರೂಪದಲ್ಲಿ ದತ್ತಾತ್ರೇಯರಿಗೆ ಮಾಲಾಧಾರಿಗಳು ಅರ್ಪಿಸಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು