2:27 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಂದ ರಂಭಾಪುರಿ ಮಠಕ್ಕೆ ಆನೆ ಕೊಡುಗೆ: ಇದು ಅಂತಿಂಥ ಆನೆಯಲ್ಲ, ಮತ್ತೇನು ಇದರ ವಿಶೇಷ?

15/12/2024, 18:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ರಂಭಾಪುರಿ ಮಠಕ್ಕೆ
ಆನೆ ಕೊಡುಗೆ ನೀಡಿದ್ದಾರೆ. ಇದು ಅಂತಿಂಥ ಆನೆಯಲ್ಲ, ರೋಬೋಟಿಕ್ ಆನೆ.


ರಂಭಾಪುರಿ ಶ್ರೀಗಳಿಂದ ರೋಬೋಟಿಕ್ ಆನೆಗೆ ಚಾಲನೆ ನೀಡಲಾಯಿತು. ನೋಡಲು ಸೇಮ್ ನಿಜವಾದ ಆನೆಯಂತೆ ಕಾಣುವ ರೋಬೋಟಿಕ್ ಎಲಿಫೆಂಟ್ ಇದಾಗಿದೆ.
ಸದಾ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಲ್ಲಾಡಿಸುತ್ತಿರುತ್ತದೆ. ನೋಡಿದ ಕೂಡಲೇ ನಿಜವಾದ ಆನೆ ಎಂದೇ ಭಾಸವಾಗುವಂತಿದೆ.
ಪಂಚಪೀಠಗಳಲ್ಲೇ ಮೊದಲ ಪೀಠವಾದ ರಂಭಾಪುರಿ ಮಠ
ಎನ್.ಆರ್.ಪುರ ತಾಲೂಕಿನ ಭದ್ರಾ ನದಿ ತಟದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು