5:42 AM Saturday21 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಆಗುಂಬೆ ಘಾಟಿಯಲ್ಲಿ ದ್ವಿಪಥ ರಸ್ತೆ: ಸಂಸತ್ತಿನಲ್ಲಿ ಸಂಸದ ಕೋಟ ಪ್ರಶ್ನೆಗೆ ಕೇಂದ್ರ ಸಾರಿಗೆ ಸಚಿವ ಗಡ್ಕರಿ ಪ್ರತಿಕ್ರಿಯೆ

16/12/2024, 12:35

ಹೊಸದಿಲ್ಲಿ(reporterkarnataka.com): ಮಂಗಳೂರು- ಶಿವಮೊಗ್ಗ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ 2024-25ರ ವಾರ್ಷಿಕ ಯೋಜನೆಯಲ್ಲಿ ದ್ವಿಪಥ ರಸ್ತೆ ಮಾಡುವುದು ಪ್ಲಾನ್‌ನಲ್ಲಿ ಸೇರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.
ಸಂಸತ್ತಿನಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಶಿವಮೊಗ್ಗ-ಮಂಗಳೂರು ಮಾರ್ಗದ ಎನ್‌ಎಚ್-169 ರ ಮಾಳ ಗೇಟ್‌ನಿಂದ ಕಾರ್ಕಳ ಮಾರ್ಗದ ಚತುಷ್ಪಥ ಕಾಮಗಾರಿ ಮುಂದಿನ ವರ್ಷ ಫೆಬ್ರವರಿ ವೇಳೆಗೆ ಪೂರ್ಣಗೊಳ್ಳಲಿದೆ. ಇದೇ ವೇಳೆ ಆಗುಂಬೆ ಘಾಟಿಯಲ್ಲಿ ಎನ್‌ಎಚ್ 169ಎ ದ್ವಿಪಥದ ಕಾಮಗಾರಿಯನ್ನು 2024-25ರ ವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು