10:08 PM Friday28 - November 2025
ಬ್ರೇಕಿಂಗ್ ನ್ಯೂಸ್
Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣ ಸೌಧ: ಕೆಲವು ಬೇಡಿಕೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ಧರಣಿ ಪ್ರತಿಭಟನೆ

17/12/2024, 19:58

ಬೆಳಗಾವಿ(reporterkarnataka.com): ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೇರಿದಂತೆ ಹಲವು ಬೇಡಿಕೆಗಳನ್ನು ಆಗ್ರಹಿಸಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ
ಬೆಳಗಾವಿ ಸುವರ್ಣ ಸೌಧದ ಮುಂಭಾಗದ ಸುವರ್ಣ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ಧರಣಿ ಪ್ರತಿಭಟನೆ ನಡೆಯಿತು.

ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ನ ಪ್ರಸ್ತುತ ಸರ್ಕಾರ ಹೊರಡಿಸಿರುವ ಕರಾಳ ಆದೇಶದ ಮಾನದಂಡಗಳನ್ನು ಸರಳೀಕರಿಸಬೇಕು, ಪತ್ರಕರ್ತರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಲೇಬೇಕು ಹಾಗೂ ಇನ್ನಿತರ ಮೂಲ ಸೌಕರ್ಯಗಳ ಬೇಡಿಕೆಗಳನ್ನು ಈಡೇರಿಸಲೇಬೇಕು ಎಂದು ಸರ್ಕಾರದ ಪ್ರತಿನಿಧಿಯಾಗಿ ಮನವಿ ಸ್ವೀಕರಿಸಲು ಬಂದಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರಿಗೆ ಕನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಹಾಗೂ ವಿವಿಧ ಜಿಲ್ಲಾ ತಾಲೂಕುಗಳ ಅಧ್ಯಕ್ಷರು ಸದಸ್ಯರುಗಳೆಲ್ಲಾ ಸೇರಿ ಒಂದು ತಿಂಗಳ ಗಡುವು ನೀಡಿ ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು