8:38 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಹೇಳಿಕೆ: ಜಿಎಂ ಸ್ಪಷ್ಟಿಕರಣ

18/12/2024, 19:04

ಮಂಗಳೂರು(reporterkarnataka.com): ಸಾಮಾಜಿಕ ಜಾಲ️ತಾಣದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರ ಹೆಸರು ಬಳಸಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಸ್ಪಷ್ಟಿಕರಣವನ್ನು ಈ ಕೆಳಗಿನಂತೆ ನೀಡಲಾಗಿದೆ.
ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದೇ ಇದ್ದರಿಂದ ಸಾಲ️ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ವಸೂಲಾತಿ ಕ್ರಮ ಕೈಗೊಳ್ಳಲಾಗಿತ್ತು. ಅದಲ️್ಲದೆ ಸಾಲ️ಗಾರರಿಗೆ ಬಡ್ಡಿಯಲ್ಲಿ ರಿಯಾಯಿತಿ ನೀಡಿ ಸಾಲ️ವನ್ನು ಮರುಪಾವತಿ ಮಾಡಲು ಒಂದು ಅವಕಾಶವನ್ನು ಸಹ ನೀಡಲಾಗಿತ್ತು. ಅದರೂ ಸಾಲ️ಗಾರರು ಸಾಲ️ವನ್ನು ಮರುಪಾವತಿ ಮಾಡಿರುವುದಿಲ್ಲ.
ಸಾಲ️ಗಾರರು ತಮ್ಮ ಉಳಿತಾಯ ಖಾತೆಯನ್ನು ವಯುಕ್ತಿಕ ನೆಲೆಯಲ್ಲಿ ವ್ಯವಹರಿಸುತ್ತಾ ಬಂದಿರುತ್ತಾರೆ. ಅದರಲ್ಲಿ ಯಾರು ಮಧ್ಯ ಪ್ರವೇಶಿಸಿರಿವುದಿಲ್ಲ. ಅವರು ತಮ್ಮ ವೈಯುಕ್ತಿಕ ಸಮಸ್ಯೆಯಿಂದ ಈ ಕೃತ್ಯವನ್ನು ಎಸಗಿದ್ದು, ಅನಾವಶ್ಯಕವಾಗಿ ಬ್ಯಾಂಕಿನ ಅಧ್ಯಕ್ಷರ ಹೆಸರನ್ನು ಬಳಸಿ ಅಧ್ಯಕ್ಷರ ಮತ್ತು ಬ್ಯಾಂಕಿನ ಹೆಸರು ಹಾಳು ಮಾಡುವ ಪ್ರಯತ್ನ ಮಾಡಲಾಗಿದೆ. ಅದ್ದರಿಂದ ಸಾರ್ವಜನಿಕರು ಹಾಗೂ ಬ್ಯಾಂಕಿನ ಗ್ರಾಹಕರು ಸಾಮಾಜಿಕ ಜಾಲ️ತಾಣದಲ್ಲಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಕಿವಿಕೊಡಬಾರದಾಗಿ ಬ್ಯಾಂಕಿನ ಮಹಾ ಪ್ರಬಂಧಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು