12:39 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಹೇಳಿಕೆ: ಜಿಎಂ ಸ್ಪಷ್ಟಿಕರಣ

18/12/2024, 19:04

ಮಂಗಳೂರು(reporterkarnataka.com): ಸಾಮಾಜಿಕ ಜಾಲ️ತಾಣದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರ ಹೆಸರು ಬಳಸಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಸ್ಪಷ್ಟಿಕರಣವನ್ನು ಈ ಕೆಳಗಿನಂತೆ ನೀಡಲಾಗಿದೆ.
ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದೇ ಇದ್ದರಿಂದ ಸಾಲ️ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ವಸೂಲಾತಿ ಕ್ರಮ ಕೈಗೊಳ್ಳಲಾಗಿತ್ತು. ಅದಲ️್ಲದೆ ಸಾಲ️ಗಾರರಿಗೆ ಬಡ್ಡಿಯಲ್ಲಿ ರಿಯಾಯಿತಿ ನೀಡಿ ಸಾಲ️ವನ್ನು ಮರುಪಾವತಿ ಮಾಡಲು ಒಂದು ಅವಕಾಶವನ್ನು ಸಹ ನೀಡಲಾಗಿತ್ತು. ಅದರೂ ಸಾಲ️ಗಾರರು ಸಾಲ️ವನ್ನು ಮರುಪಾವತಿ ಮಾಡಿರುವುದಿಲ್ಲ.
ಸಾಲ️ಗಾರರು ತಮ್ಮ ಉಳಿತಾಯ ಖಾತೆಯನ್ನು ವಯುಕ್ತಿಕ ನೆಲೆಯಲ್ಲಿ ವ್ಯವಹರಿಸುತ್ತಾ ಬಂದಿರುತ್ತಾರೆ. ಅದರಲ್ಲಿ ಯಾರು ಮಧ್ಯ ಪ್ರವೇಶಿಸಿರಿವುದಿಲ್ಲ. ಅವರು ತಮ್ಮ ವೈಯುಕ್ತಿಕ ಸಮಸ್ಯೆಯಿಂದ ಈ ಕೃತ್ಯವನ್ನು ಎಸಗಿದ್ದು, ಅನಾವಶ್ಯಕವಾಗಿ ಬ್ಯಾಂಕಿನ ಅಧ್ಯಕ್ಷರ ಹೆಸರನ್ನು ಬಳಸಿ ಅಧ್ಯಕ್ಷರ ಮತ್ತು ಬ್ಯಾಂಕಿನ ಹೆಸರು ಹಾಳು ಮಾಡುವ ಪ್ರಯತ್ನ ಮಾಡಲಾಗಿದೆ. ಅದ್ದರಿಂದ ಸಾರ್ವಜನಿಕರು ಹಾಗೂ ಬ್ಯಾಂಕಿನ ಗ್ರಾಹಕರು ಸಾಮಾಜಿಕ ಜಾಲ️ತಾಣದಲ್ಲಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಕಿವಿಕೊಡಬಾರದಾಗಿ ಬ್ಯಾಂಕಿನ ಮಹಾ ಪ್ರಬಂಧಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು