1:15 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

20/12/2024, 18:33

ಮಂಗಳೂರು(reporterkarnataka.com): ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಿತು. ಹಮ್ಮಿಕೊಳ್ಳಲಾಗಿದೆ.


ಪ್ರತಿಭಟನೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್ ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಪ್ರಕಾಶ್ ಸಾಲ್ಯಾನ್, ಪುರುಷೋತ್ತಮ ಚಿತ್ರಾಪುರ, ಮುಖಂಡರಾದ ಸುರೇಶ್ ಬಳ್ಳಾಲ್, ಕೆ.ಹರಿನಾಥ್, ಸದಾಶಿವ್ ಉಳ್ಳಾಲ್, ಅಬ್ದುಲ್ ರವೂಫ್, ಕೆ.ಪಿ.ಥೋಮಸ್, ಭರತ್ ಮುಂಡೋಡಿ, ಕೆ.ಅಶ್ರಫ್, ಪದ್ಮನಾಭ ಅಮೀನ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಅಬ್ಬಾಸ್ ಅಲಿ, ಟಿ.ಹೊನ್ನಯ್ಯ, ನೀರಜ್ ಚಂದ್ರ ಪಾಲ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ, ಎ.ಸಿ.ವಿನಯರಾಜ್, ಸತೀಶ್ ಪೆಂಗಲ್, ಚೇತನ್ ಬೆಂಗ್ರೆ, ಕೆ.ಅಪ್ಪಿ, ಪಾಲಿಕೆ ವಿಪಕ್ಷ ನಾಯಕ ಅನಿಲ್ ಕುಮಾರ್, ಗಿರೀಶ್ ಶೆಟ್ಟಿ, ವಿಕಾಸ್ ಶೆಟ್ಟಿ, ದಿನೇಶ್ ಕುಂಪಲ, ಪ್ರೇಮ್ ಬಳ್ಳಾಲ್ ಭಾಗ್, ರಮಾನಂದ ಪೂಜಾರಿ, ನಾಗವೇಣಿ, ತನ್ವೀರ್ ಶಾ, ರೂಪ ಚೇತನ್, ಚಂದ್ರಕಲಾ ಜೋಗಿ, ಶಾಂತಲಾ ಗಟ್ಟಿ, ಸಬಿತಾ ಮಿಸ್ಕಿತ್, ಅಶ್ರಫ್ ಬಸ್ತಿಕಾರ್ ಮತ್ತಿತರರು ಉಪಸ್ಥಿತರಿದ್ದರು.
ಸಾಹುಲ್ ಹಮೀದ್ ಸ್ವಾಗತಿಸಿದರು. ವಿಸ್ವಾಶ್ ದಾಸ್ ಕುಮಾರ್ ವಂದಿಸಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು